ಡಿಕೆ ಶಿವಕುಮಾರ್‌ಗೆ ಮತ್ತೊಂದು ಕಂಟಕ: ಇಡಿ ಬಳಿಕ ಸಿಬಿಐ ಅಟ್ಯಾಕ್!

ಡಿಕೆ ಶಿವಕುಮಾರ್‌ಗೆ ಮತ್ತೊಂದು ಕಂಟಕ: ಇಡಿ ಬಳಿಕ ಸಿಬಿಐ ಅಟ್ಯಾಕ್!

Published : Oct 03, 2019, 03:09 PM IST

ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. 

ಬೆಂಗಳೂರು, (ಅ.03): ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ಇಡಿಯಿಂದ ಬಂಧನಕ್ಕೊಳಗಾಗಿ ತಿಹಾರ್‌ ಜೈಲ್‌ನಲ್ಲಿರುವ ಡಿಕೆಶಿಗೆ ಇದೀಗ ರಾಜ್ಯ ಸರ್ಕಾರವೇ ಕೆಡ್ಡಾ ತೋಡಿದೆ.  ಡಿಕೆಶಿ ಪ್ರಕರಣದ ತನಿಖೆಗೆ ಕೇಂದ್ರ ತನಿಖಾ ದಳ(ಸಿಬಿಐ) ಮಾಡಿದ್ದ ಮನವಿಯನ್ನು ರಾಜ್ಯ ಸರ್ಕಾರ ಪುರಸ್ಕರಿಸಿದೆ. ಇದ್ರಿಂದ ಇನ್ಮೇಲೆ ಡಿಕೆಶಿಗೆ ಸಿಬಿಐ ಕಂಟಕ ಎದುರಾಗಲಿದೆ. ಇದರ ಏನು? ಎತ್ತ? ಎನ್ನುವ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ