ಡಿಕೆ ಶಿವಕುಮಾರ್‌ಗೆ ಮತ್ತೊಂದು ಕಂಟಕ: ಇಡಿ ಬಳಿಕ ಸಿಬಿಐ ಅಟ್ಯಾಕ್!

ಡಿಕೆ ಶಿವಕುಮಾರ್‌ಗೆ ಮತ್ತೊಂದು ಕಂಟಕ: ಇಡಿ ಬಳಿಕ ಸಿಬಿಐ ಅಟ್ಯಾಕ್!

Published : Oct 03, 2019, 03:09 PM IST

ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. 

ಬೆಂಗಳೂರು, (ಅ.03): ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ಇಡಿಯಿಂದ ಬಂಧನಕ್ಕೊಳಗಾಗಿ ತಿಹಾರ್‌ ಜೈಲ್‌ನಲ್ಲಿರುವ ಡಿಕೆಶಿಗೆ ಇದೀಗ ರಾಜ್ಯ ಸರ್ಕಾರವೇ ಕೆಡ್ಡಾ ತೋಡಿದೆ.  ಡಿಕೆಶಿ ಪ್ರಕರಣದ ತನಿಖೆಗೆ ಕೇಂದ್ರ ತನಿಖಾ ದಳ(ಸಿಬಿಐ) ಮಾಡಿದ್ದ ಮನವಿಯನ್ನು ರಾಜ್ಯ ಸರ್ಕಾರ ಪುರಸ್ಕರಿಸಿದೆ. ಇದ್ರಿಂದ ಇನ್ಮೇಲೆ ಡಿಕೆಶಿಗೆ ಸಿಬಿಐ ಕಂಟಕ ಎದುರಾಗಲಿದೆ. ಇದರ ಏನು? ಎತ್ತ? ಎನ್ನುವ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ.

24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?