ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

Suvarna News   | Asianet News
Published : Jun 14, 2020, 11:58 AM ISTUpdated : Jun 14, 2020, 12:32 PM IST

ದೇಶದಲ್ಲಿ ಮೂರು ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ| ನಿನ್ನೆ ಒಂದೇ ದಿನ 12000 ಜನರಿಗೆ ಪಾಸಿಟಿವ್‌ ಕೇಸ್‌| ದೇಶದಲ್ಲಿ ಸಮುದಾಯಕ್ಕೆ ಹಬ್ಬಿದೆ ಕೊರೋನಾ ವೈರಸ್‌| ಮುಂಜಾಗ್ರತೆಗೆ ಆರೋಗ್ಯ ಇಲಾಖೆ ತಜ್ಞರ ಸಲಹೆ, ಕೇಂದ್ರ ಸತ್ಯ ಒಪ್ಪಿಕೊಳ್ಳಲಿ ಎಂದು ಗರಂ|

ಬೆಂಗಳೂರು(ಜೂ.14):  ದೆಹಲಿ ಕೊರೋನಾ ಬಿಕ್ಕಟ್ಟಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಂಟ್ರಿ, ಇಂದು ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಗವರ್ನರ್‌ ಜೊತೆ ಚರ್ಚೆ

ಚೀನಾದಲ್ಲಿ ಮತ್ತೆ ಆರಂಭವಾದ ಕೊರೋನಾ ಅಬ್ಬರ, ರಾಜಧಾನಿ ಬೀಜಿಂಗ್‌ನಲ್ಲಿ 46 ಮಂದಿಗೆ ಸೋಂಕು, ಮುನ್ನೆಚ್ಚೆರಿಕೆ ಕ್ರಮವಾಗಿ ಮಾರುಕಟ್ಟೆ ಬಂದ್

ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!‌ 

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮೂರು ಲಕ್ಷ ಗಡಿ ದಾಟಿದೆ, ನಿನ್ನೆ ಒಂದೇ ದಿನ 12000 ಜನರಿಗೆ ಪಾಸಿಟಿವ್‌ ಕೇಸ್‌

ದೇಶದಲ್ಲಿ ಸಮುದಾಯಕ್ಕೆ ಹಬ್ಬಿದೆ ಕೊರೋನಾ ವೈರಸ್‌, ಮುಂಜಾಗ್ರತೆಗೆ ಆರೋಗ್ಯ ಇಲಾಖೆ ತಜ್ಞರ ಸಲಹೆ, ಕೇಂದ್ರ ಸತ್ಯ ಒಪ್ಪಿಕೊಳ್ಳಲಿ ಎಂದು ಗರಂ
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!