ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

Suvarna News   | Asianet News
Published : Jun 14, 2020, 11:58 AM ISTUpdated : Jun 14, 2020, 12:32 PM IST

ದೇಶದಲ್ಲಿ ಮೂರು ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ| ನಿನ್ನೆ ಒಂದೇ ದಿನ 12000 ಜನರಿಗೆ ಪಾಸಿಟಿವ್‌ ಕೇಸ್‌| ದೇಶದಲ್ಲಿ ಸಮುದಾಯಕ್ಕೆ ಹಬ್ಬಿದೆ ಕೊರೋನಾ ವೈರಸ್‌| ಮುಂಜಾಗ್ರತೆಗೆ ಆರೋಗ್ಯ ಇಲಾಖೆ ತಜ್ಞರ ಸಲಹೆ, ಕೇಂದ್ರ ಸತ್ಯ ಒಪ್ಪಿಕೊಳ್ಳಲಿ ಎಂದು ಗರಂ|

ಬೆಂಗಳೂರು(ಜೂ.14):  ದೆಹಲಿ ಕೊರೋನಾ ಬಿಕ್ಕಟ್ಟಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಂಟ್ರಿ, ಇಂದು ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಗವರ್ನರ್‌ ಜೊತೆ ಚರ್ಚೆ

ಚೀನಾದಲ್ಲಿ ಮತ್ತೆ ಆರಂಭವಾದ ಕೊರೋನಾ ಅಬ್ಬರ, ರಾಜಧಾನಿ ಬೀಜಿಂಗ್‌ನಲ್ಲಿ 46 ಮಂದಿಗೆ ಸೋಂಕು, ಮುನ್ನೆಚ್ಚೆರಿಕೆ ಕ್ರಮವಾಗಿ ಮಾರುಕಟ್ಟೆ ಬಂದ್

ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!‌ 

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮೂರು ಲಕ್ಷ ಗಡಿ ದಾಟಿದೆ, ನಿನ್ನೆ ಒಂದೇ ದಿನ 12000 ಜನರಿಗೆ ಪಾಸಿಟಿವ್‌ ಕೇಸ್‌

ದೇಶದಲ್ಲಿ ಸಮುದಾಯಕ್ಕೆ ಹಬ್ಬಿದೆ ಕೊರೋನಾ ವೈರಸ್‌, ಮುಂಜಾಗ್ರತೆಗೆ ಆರೋಗ್ಯ ಇಲಾಖೆ ತಜ್ಞರ ಸಲಹೆ, ಕೇಂದ್ರ ಸತ್ಯ ಒಪ್ಪಿಕೊಳ್ಳಲಿ ಎಂದು ಗರಂ
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!