ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

Suvarna News   | Asianet News
Published : Jun 14, 2020, 11:58 AM ISTUpdated : Jun 14, 2020, 12:32 PM IST

ದೇಶದಲ್ಲಿ ಮೂರು ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ| ನಿನ್ನೆ ಒಂದೇ ದಿನ 12000 ಜನರಿಗೆ ಪಾಸಿಟಿವ್‌ ಕೇಸ್‌| ದೇಶದಲ್ಲಿ ಸಮುದಾಯಕ್ಕೆ ಹಬ್ಬಿದೆ ಕೊರೋನಾ ವೈರಸ್‌| ಮುಂಜಾಗ್ರತೆಗೆ ಆರೋಗ್ಯ ಇಲಾಖೆ ತಜ್ಞರ ಸಲಹೆ, ಕೇಂದ್ರ ಸತ್ಯ ಒಪ್ಪಿಕೊಳ್ಳಲಿ ಎಂದು ಗರಂ|

ಬೆಂಗಳೂರು(ಜೂ.14):  ದೆಹಲಿ ಕೊರೋನಾ ಬಿಕ್ಕಟ್ಟಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಂಟ್ರಿ, ಇಂದು ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಗವರ್ನರ್‌ ಜೊತೆ ಚರ್ಚೆ

ಚೀನಾದಲ್ಲಿ ಮತ್ತೆ ಆರಂಭವಾದ ಕೊರೋನಾ ಅಬ್ಬರ, ರಾಜಧಾನಿ ಬೀಜಿಂಗ್‌ನಲ್ಲಿ 46 ಮಂದಿಗೆ ಸೋಂಕು, ಮುನ್ನೆಚ್ಚೆರಿಕೆ ಕ್ರಮವಾಗಿ ಮಾರುಕಟ್ಟೆ ಬಂದ್

ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!‌ 

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮೂರು ಲಕ್ಷ ಗಡಿ ದಾಟಿದೆ, ನಿನ್ನೆ ಒಂದೇ ದಿನ 12000 ಜನರಿಗೆ ಪಾಸಿಟಿವ್‌ ಕೇಸ್‌

ದೇಶದಲ್ಲಿ ಸಮುದಾಯಕ್ಕೆ ಹಬ್ಬಿದೆ ಕೊರೋನಾ ವೈರಸ್‌, ಮುಂಜಾಗ್ರತೆಗೆ ಆರೋಗ್ಯ ಇಲಾಖೆ ತಜ್ಞರ ಸಲಹೆ, ಕೇಂದ್ರ ಸತ್ಯ ಒಪ್ಪಿಕೊಳ್ಳಲಿ ಎಂದು ಗರಂ
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!