ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

Suvarna News   | Asianet News
Published : Jun 14, 2020, 11:58 AM ISTUpdated : Jun 14, 2020, 12:32 PM IST

ದೇಶದಲ್ಲಿ ಮೂರು ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ| ನಿನ್ನೆ ಒಂದೇ ದಿನ 12000 ಜನರಿಗೆ ಪಾಸಿಟಿವ್‌ ಕೇಸ್‌| ದೇಶದಲ್ಲಿ ಸಮುದಾಯಕ್ಕೆ ಹಬ್ಬಿದೆ ಕೊರೋನಾ ವೈರಸ್‌| ಮುಂಜಾಗ್ರತೆಗೆ ಆರೋಗ್ಯ ಇಲಾಖೆ ತಜ್ಞರ ಸಲಹೆ, ಕೇಂದ್ರ ಸತ್ಯ ಒಪ್ಪಿಕೊಳ್ಳಲಿ ಎಂದು ಗರಂ|

ಬೆಂಗಳೂರು(ಜೂ.14):  ದೆಹಲಿ ಕೊರೋನಾ ಬಿಕ್ಕಟ್ಟಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಂಟ್ರಿ, ಇಂದು ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಗವರ್ನರ್‌ ಜೊತೆ ಚರ್ಚೆ

ಚೀನಾದಲ್ಲಿ ಮತ್ತೆ ಆರಂಭವಾದ ಕೊರೋನಾ ಅಬ್ಬರ, ರಾಜಧಾನಿ ಬೀಜಿಂಗ್‌ನಲ್ಲಿ 46 ಮಂದಿಗೆ ಸೋಂಕು, ಮುನ್ನೆಚ್ಚೆರಿಕೆ ಕ್ರಮವಾಗಿ ಮಾರುಕಟ್ಟೆ ಬಂದ್

ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!‌ 

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮೂರು ಲಕ್ಷ ಗಡಿ ದಾಟಿದೆ, ನಿನ್ನೆ ಒಂದೇ ದಿನ 12000 ಜನರಿಗೆ ಪಾಸಿಟಿವ್‌ ಕೇಸ್‌

ದೇಶದಲ್ಲಿ ಸಮುದಾಯಕ್ಕೆ ಹಬ್ಬಿದೆ ಕೊರೋನಾ ವೈರಸ್‌, ಮುಂಜಾಗ್ರತೆಗೆ ಆರೋಗ್ಯ ಇಲಾಖೆ ತಜ್ಞರ ಸಲಹೆ, ಕೇಂದ್ರ ಸತ್ಯ ಒಪ್ಪಿಕೊಳ್ಳಲಿ ಎಂದು ಗರಂ
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?