ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

Published : Jun 14, 2020, 11:58 AM ISTUpdated : Jun 14, 2020, 12:32 PM IST

ದೇಶದಲ್ಲಿ ಮೂರು ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ| ನಿನ್ನೆ ಒಂದೇ ದಿನ 12000 ಜನರಿಗೆ ಪಾಸಿಟಿವ್‌ ಕೇಸ್‌| ದೇಶದಲ್ಲಿ ಸಮುದಾಯಕ್ಕೆ ಹಬ್ಬಿದೆ ಕೊರೋನಾ ವೈರಸ್‌| ಮುಂಜಾಗ್ರತೆಗೆ ಆರೋಗ್ಯ ಇಲಾಖೆ ತಜ್ಞರ ಸಲಹೆ, ಕೇಂದ್ರ ಸತ್ಯ ಒಪ್ಪಿಕೊಳ್ಳಲಿ ಎಂದು ಗರಂ|

ಬೆಂಗಳೂರು(ಜೂ.14):  ದೆಹಲಿ ಕೊರೋನಾ ಬಿಕ್ಕಟ್ಟಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಂಟ್ರಿ, ಇಂದು ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಗವರ್ನರ್‌ ಜೊತೆ ಚರ್ಚೆ

ಚೀನಾದಲ್ಲಿ ಮತ್ತೆ ಆರಂಭವಾದ ಕೊರೋನಾ ಅಬ್ಬರ, ರಾಜಧಾನಿ ಬೀಜಿಂಗ್‌ನಲ್ಲಿ 46 ಮಂದಿಗೆ ಸೋಂಕು, ಮುನ್ನೆಚ್ಚೆರಿಕೆ ಕ್ರಮವಾಗಿ ಮಾರುಕಟ್ಟೆ ಬಂದ್

ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!‌ 

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮೂರು ಲಕ್ಷ ಗಡಿ ದಾಟಿದೆ, ನಿನ್ನೆ ಒಂದೇ ದಿನ 12000 ಜನರಿಗೆ ಪಾಸಿಟಿವ್‌ ಕೇಸ್‌

ದೇಶದಲ್ಲಿ ಸಮುದಾಯಕ್ಕೆ ಹಬ್ಬಿದೆ ಕೊರೋನಾ ವೈರಸ್‌, ಮುಂಜಾಗ್ರತೆಗೆ ಆರೋಗ್ಯ ಇಲಾಖೆ ತಜ್ಞರ ಸಲಹೆ, ಕೇಂದ್ರ ಸತ್ಯ ಒಪ್ಪಿಕೊಳ್ಳಲಿ ಎಂದು ಗರಂ
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?