Mar 5, 2019, 2:05 PM IST
ಮಂಡ್ಯ ಲೋಕಸಭಾ ಟಿಕೆಟ್ ವಿಚಾರವಾಗಿ ಅಂಬರೀಷ್ ಅಭಿಮಾನಿ ಸಿಡಿದೆದ್ದಿದ್ದಾರೆ. ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಮಲತಾರನ್ನು ಟೀಕಿಸಿರುವ ಎಚ್ಡಿಕೆಗೆ ಅನಿತಾ ಕುಮಾರಸ್ವಾಮಿಯ ಕೊಡುಗೆ ಏನೆಂದು ಅಭಿಮಾನಿ ಪ್ರಶ್ನಿಸಿದ್ದಾರೆ.