ಮೈಸೂರು ಅರಮನೆಯಲ್ಲಿ ಕಳೆಗಟ್ಟಿದೆ ಆಯುಧ ಪೂಜೆ ಸಂಭ್ರಮ

ಮೈಸೂರು ಅರಮನೆಯಲ್ಲಿ ಕಳೆಗಟ್ಟಿದೆ ಆಯುಧ ಪೂಜೆ ಸಂಭ್ರಮ

Published : Oct 07, 2019, 12:04 PM IST

ಮೈಸೂರು ಅರಮನೆಯಲ್ಲಿ ಕಳೆಗಟ್ಟಿದೆ ಆಯುಧ ಪೂಜೆ ಸಂಭ್ರಮ.  ಮಹಾರಾಜರು ಬಳಸುತ್ತಿದ್ದ ಪಟ್ಟದ ಕತ್ತಿ, ಗುರಾಣಿ ಸೇರಿದಂತೆ ಇನ್ನಿತರ ಅರಮನೆಯ ಆಯುಧಗಳಿಗೆ ಪುರೋಹಿತರು ಪೂಜೆ ನೇರವೇರಿಸಿದ್ದಾರೆ. ಪಟ್ಟದ ಆನೆ, ಹಸು, ಕುದುರೆಗಳಿಗೆ ಪೂಜೆ ಸಲ್ಲಿಸಲಗಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಬೇರೆ ಬೇರೆ ಕಡೆಗಳಿಂದ ಜನರು ಆಗಮಿಸುತ್ತಾರೆ. ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಹೀಗಿತ್ತು ನೋಡಿ. 

ಮೈಸೂರು ಅರಮನೆಯಲ್ಲಿ ಕಳೆಗಟ್ಟಿದೆ ಆಯುಧ ಪೂಜೆ ಸಂಭ್ರಮ.  ಮಹಾರಾಜರು ಬಳಸುತ್ತಿದ್ದ ಪಟ್ಟದ ಕತ್ತಿ, ಗುರಾಣಿ ಸೇರಿದಂತೆ ಇನ್ನಿತರ ಅರಮನೆಯ ಆಯುಧಗಳಿಗೆ ಪುರೋಹಿತರು ಪೂಜೆ ನೇರವೇರಿಸಿದ್ದಾರೆ. ಪಟ್ಟದ ಆನೆ, ಹಸು, ಕುದುರೆಗಳಿಗೆ ಪೂಜೆ ಸಲ್ಲಿಸಲಗಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯದ ಬೇರೆ ಬೇರೆ ಕಡೆಗಳಿಂದ ಜನರು ಆಗಮಿಸುತ್ತಾರೆ. ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಹೀಗಿತ್ತು ನೋಡಿ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?