ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

Suvarna News   | Asianet News
Published : Jul 02, 2020, 05:56 PM IST

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಬೆಂಗಳೂರು(ಜು.02): ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಬೆಡ್ ರೆಡಿ ಮಾಡಲು ಪರದಾಡುತ್ತಿದೆ. ಹಲವು ಕಡೆಗಳಲ್ಲಿ ಬೆಡ್ ಹುಡುಕಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಸ್ವಲ್ಪ ಹಣ ಖರ್ಚು ಮಾಡಿದರೂ ಬಿಬಿಎಂಪಿಗೆ ಕೊರೋನಾ ನಿರ್ವಹಣೆ ಮಾಡಲು ಅವಕಾಶ ಸಿಗುತ್ತೆ. ಎಲ್ಲಾ ವ್ಯವಸ್ಥೆಗಳಿರುವ ಆಸ್ಪತ್ರೆಯನ್ನು ಪಡೆಯುಬ ಬಗ್ಗೆ ಅಧಿಕಾರಿಗಳು ಮನಸು ಮಾಡುತ್ತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!