ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

Published : Jul 02, 2020, 05:56 PM IST

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಬೆಂಗಳೂರು(ಜು.02): ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಬೆಡ್ ರೆಡಿ ಮಾಡಲು ಪರದಾಡುತ್ತಿದೆ. ಹಲವು ಕಡೆಗಳಲ್ಲಿ ಬೆಡ್ ಹುಡುಕಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಸ್ವಲ್ಪ ಹಣ ಖರ್ಚು ಮಾಡಿದರೂ ಬಿಬಿಎಂಪಿಗೆ ಕೊರೋನಾ ನಿರ್ವಹಣೆ ಮಾಡಲು ಅವಕಾಶ ಸಿಗುತ್ತೆ. ಎಲ್ಲಾ ವ್ಯವಸ್ಥೆಗಳಿರುವ ಆಸ್ಪತ್ರೆಯನ್ನು ಪಡೆಯುಬ ಬಗ್ಗೆ ಅಧಿಕಾರಿಗಳು ಮನಸು ಮಾಡುತ್ತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?