ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

Suvarna News   | Asianet News
Published : Jul 02, 2020, 05:56 PM IST

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಬೆಂಗಳೂರು(ಜು.02): ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಬೆಡ್ ರೆಡಿ ಮಾಡಲು ಪರದಾಡುತ್ತಿದೆ. ಹಲವು ಕಡೆಗಳಲ್ಲಿ ಬೆಡ್ ಹುಡುಕಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಸ್ವಲ್ಪ ಹಣ ಖರ್ಚು ಮಾಡಿದರೂ ಬಿಬಿಎಂಪಿಗೆ ಕೊರೋನಾ ನಿರ್ವಹಣೆ ಮಾಡಲು ಅವಕಾಶ ಸಿಗುತ್ತೆ. ಎಲ್ಲಾ ವ್ಯವಸ್ಥೆಗಳಿರುವ ಆಸ್ಪತ್ರೆಯನ್ನು ಪಡೆಯುಬ ಬಗ್ಗೆ ಅಧಿಕಾರಿಗಳು ಮನಸು ಮಾಡುತ್ತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!