ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

Suvarna News   | Asianet News
Published : Jul 02, 2020, 05:56 PM IST

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಬೆಂಗಳೂರು(ಜು.02): ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಬೆಡ್ ರೆಡಿ ಮಾಡಲು ಪರದಾಡುತ್ತಿದೆ. ಹಲವು ಕಡೆಗಳಲ್ಲಿ ಬೆಡ್ ಹುಡುಕಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಸ್ವಲ್ಪ ಹಣ ಖರ್ಚು ಮಾಡಿದರೂ ಬಿಬಿಎಂಪಿಗೆ ಕೊರೋನಾ ನಿರ್ವಹಣೆ ಮಾಡಲು ಅವಕಾಶ ಸಿಗುತ್ತೆ. ಎಲ್ಲಾ ವ್ಯವಸ್ಥೆಗಳಿರುವ ಆಸ್ಪತ್ರೆಯನ್ನು ಪಡೆಯುಬ ಬಗ್ಗೆ ಅಧಿಕಾರಿಗಳು ಮನಸು ಮಾಡುತ್ತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!