ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

Suvarna News   | Asianet News
Published : Jul 02, 2020, 05:56 PM IST

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಬೆಂಗಳೂರು(ಜು.02): ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಬೆಡ್ ರೆಡಿ ಮಾಡಲು ಪರದಾಡುತ್ತಿದೆ. ಹಲವು ಕಡೆಗಳಲ್ಲಿ ಬೆಡ್ ಹುಡುಕಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಸ್ವಲ್ಪ ಹಣ ಖರ್ಚು ಮಾಡಿದರೂ ಬಿಬಿಎಂಪಿಗೆ ಕೊರೋನಾ ನಿರ್ವಹಣೆ ಮಾಡಲು ಅವಕಾಶ ಸಿಗುತ್ತೆ. ಎಲ್ಲಾ ವ್ಯವಸ್ಥೆಗಳಿರುವ ಆಸ್ಪತ್ರೆಯನ್ನು ಪಡೆಯುಬ ಬಗ್ಗೆ ಅಧಿಕಾರಿಗಳು ಮನಸು ಮಾಡುತ್ತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!