ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

Suvarna News   | Asianet News
Published : Jul 02, 2020, 05:56 PM IST

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಬೆಂಗಳೂರು(ಜು.02): ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಬೆಡ್ ರೆಡಿ ಮಾಡಲು ಪರದಾಡುತ್ತಿದೆ. ಹಲವು ಕಡೆಗಳಲ್ಲಿ ಬೆಡ್ ಹುಡುಕಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಸ್ವಲ್ಪ ಹಣ ಖರ್ಚು ಮಾಡಿದರೂ ಬಿಬಿಎಂಪಿಗೆ ಕೊರೋನಾ ನಿರ್ವಹಣೆ ಮಾಡಲು ಅವಕಾಶ ಸಿಗುತ್ತೆ. ಎಲ್ಲಾ ವ್ಯವಸ್ಥೆಗಳಿರುವ ಆಸ್ಪತ್ರೆಯನ್ನು ಪಡೆಯುಬ ಬಗ್ಗೆ ಅಧಿಕಾರಿಗಳು ಮನಸು ಮಾಡುತ್ತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!