ಬೆಂಗಳೂರು ಪೊಲೀಸ್ ಪೇದೆಗೆ ಕೊರೋನಾ ಲಕ್ಷಣ ಇಲ್ಲದಿದ್ರೂ ಟೆಸ್ಟ್‌ನಲ್ಲಿ ಪಾಸಿಟಿವ್..!

ಬೆಂಗಳೂರು ಪೊಲೀಸ್ ಪೇದೆಗೆ ಕೊರೋನಾ ಲಕ್ಷಣ ಇಲ್ಲದಿದ್ರೂ ಟೆಸ್ಟ್‌ನಲ್ಲಿ ಪಾಸಿಟಿವ್..!

Suvarna News   | Asianet News
Published : Jun 09, 2020, 11:46 AM IST

ಬೆಂಗಳೂರಿನ ಸಿಟಿ ಮಾರ್ಕೆಟ್ ಪೊಲೀಸ್ ಕಾನ್ಸ್‌ಟೇಬಲ್‌ಗೆ ಕೊರೋನಾ ಸೋಂಕಿರುವುದು ಖಚಿತವಾಗಿದೆ. ಟಿಪ್ಪು ನಗರದಲ್ಲಿ ಪೊಲೀಸ್ ಪೇದೆ ಕರ್ತವ್ಯ ನಿರ್ವಹಿಸಿದ್ದರು. ಕೊರೋನಾ ಸೋಂಕಿನ ಲಕ್ಷಣಗಳು ಯಾವುವು ಇವರಿಗೆ ಇರಲಿಲ್ಲ, ಆದರೆ ಪರೀಕ್ಷೆ ನಡೆಸಿದಾಗ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು(ಜೂ.09): ಕೊರೋನಾ ವಾರಿಯರ್ಸ್‌ಗಳಾದ ಪೊಲೀಸರಿಗೆ ಹೆಮ್ಮಾರಿಯ ಕಾಟ ತಪ್ಪಿಲ್ಲ. ಈಗೀಗಂತೂ ದಿನಕ್ಕೊಬ್ಬ ಪೊಲೀಸರ ಮೇಲೆ ಕೊರೋನಾ ಸೋಂಕು ಅಟ್ಯಾಕ್ ಮಾಡುತ್ತಿದೆ.

ಸಿಟಿ ಮಾರ್ಕೆಟ್ ಪೊಲೀಸ್ ಕಾನ್ಸ್‌ಟೇಬಲ್‌ಗೆ ಕೊರೋನಾ ಸೋಂಕಿರುವುದು ಖಚಿತವಾಗಿದೆ. ಟಿಪ್ಪು ನಗರದಲ್ಲಿ ಪೊಲೀಸ್ ಪೇದೆ ಕರ್ತವ್ಯ ನಿರ್ವಹಿಸಿದ್ದರು. ಕೊರೋನಾ ಸೋಂಕಿನ ಲಕ್ಷಣಗಳು ಯಾವುವು ಇವರಿಗೆ ಇರಲಿಲ್ಲ, ಆದರೆ ಪರೀಕ್ಷೆ ನಡೆಸಿದಾಗ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ಪೊಲೀಸ್‌ಗೆ ಸೋಂಕು ತಗಲಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಇದೀಗ ಸೋಂಕಿತನ ಸಂಪರ್ಕದಲ್ಲಿದ್ದ 8 ಮಂದಿ ಸಿಬ್ಬಂದಿಯನ್ನು ಇದೀಗ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!