ಬೆಂಗಳೂರು ಪೊಲೀಸ್ ಪೇದೆಗೆ ಕೊರೋನಾ ಲಕ್ಷಣ ಇಲ್ಲದಿದ್ರೂ ಟೆಸ್ಟ್‌ನಲ್ಲಿ ಪಾಸಿಟಿವ್..!

ಬೆಂಗಳೂರು ಪೊಲೀಸ್ ಪೇದೆಗೆ ಕೊರೋನಾ ಲಕ್ಷಣ ಇಲ್ಲದಿದ್ರೂ ಟೆಸ್ಟ್‌ನಲ್ಲಿ ಪಾಸಿಟಿವ್..!

Suvarna News   | Asianet News
Published : Jun 09, 2020, 11:46 AM IST

ಬೆಂಗಳೂರಿನ ಸಿಟಿ ಮಾರ್ಕೆಟ್ ಪೊಲೀಸ್ ಕಾನ್ಸ್‌ಟೇಬಲ್‌ಗೆ ಕೊರೋನಾ ಸೋಂಕಿರುವುದು ಖಚಿತವಾಗಿದೆ. ಟಿಪ್ಪು ನಗರದಲ್ಲಿ ಪೊಲೀಸ್ ಪೇದೆ ಕರ್ತವ್ಯ ನಿರ್ವಹಿಸಿದ್ದರು. ಕೊರೋನಾ ಸೋಂಕಿನ ಲಕ್ಷಣಗಳು ಯಾವುವು ಇವರಿಗೆ ಇರಲಿಲ್ಲ, ಆದರೆ ಪರೀಕ್ಷೆ ನಡೆಸಿದಾಗ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು(ಜೂ.09): ಕೊರೋನಾ ವಾರಿಯರ್ಸ್‌ಗಳಾದ ಪೊಲೀಸರಿಗೆ ಹೆಮ್ಮಾರಿಯ ಕಾಟ ತಪ್ಪಿಲ್ಲ. ಈಗೀಗಂತೂ ದಿನಕ್ಕೊಬ್ಬ ಪೊಲೀಸರ ಮೇಲೆ ಕೊರೋನಾ ಸೋಂಕು ಅಟ್ಯಾಕ್ ಮಾಡುತ್ತಿದೆ.

ಸಿಟಿ ಮಾರ್ಕೆಟ್ ಪೊಲೀಸ್ ಕಾನ್ಸ್‌ಟೇಬಲ್‌ಗೆ ಕೊರೋನಾ ಸೋಂಕಿರುವುದು ಖಚಿತವಾಗಿದೆ. ಟಿಪ್ಪು ನಗರದಲ್ಲಿ ಪೊಲೀಸ್ ಪೇದೆ ಕರ್ತವ್ಯ ನಿರ್ವಹಿಸಿದ್ದರು. ಕೊರೋನಾ ಸೋಂಕಿನ ಲಕ್ಷಣಗಳು ಯಾವುವು ಇವರಿಗೆ ಇರಲಿಲ್ಲ, ಆದರೆ ಪರೀಕ್ಷೆ ನಡೆಸಿದಾಗ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ಪೊಲೀಸ್‌ಗೆ ಸೋಂಕು ತಗಲಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಇದೀಗ ಸೋಂಕಿತನ ಸಂಪರ್ಕದಲ್ಲಿದ್ದ 8 ಮಂದಿ ಸಿಬ್ಬಂದಿಯನ್ನು ಇದೀಗ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!