ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!

ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!

Published : Nov 17, 2025, 04:03 PM IST
ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆಯುವ ಕೃಷಿ ಮೇಳವು ದೇಶದಾದ್ಯಂತದ ರೈತರು, ವಿದ್ಯಾರ್ಥಿಗಳು ಮತ್ತು ಕುಟುಂಬಗಳನ್ನು ಆಕರ್ಷಿಸುತ್ತದೆ. ಅಚ್ಚುಕಟ್ಟಾದ ಆಯೋಜನೆ ಮತ್ತು ಕೃಷಿ ಮಾಹಿತಿಗೆ ಹೆಸರುವಾಸಿಯಾದ ಈ ಮೇಳದಲ್ಲಿ ಈ ಬಾರಿ ದೇಸಿ ತಳಿಗಳೂ ಸೇರಿದಂತೆ ವೈವಿಧ್ಯಮಯ ಜಾನುವಾರುಗಳು ಪ್ರಮುಖ ಆಕರ್ಷಣೆಯಾಗಿವೆ.

ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಕೃಷಿ ಮೇಳ ರಾಜ್ಯದ ರೈತರನ್ನು ಮಾತ್ರವಲ್ದೆ, ದೇಶದ ಮೂಲೆ ಮೂಲೆಯ ರೈತ್ರನ್ನು ತನ್ನತ್ತ ಸೆಳೆಯುತ್ತದೆ. ಹಾಗಂತ ಇಲ್ಲಿಗೆ ರೈತ್ರು ಮಾತ್ರಾನೇ ಬರೋದಿಲ್ಲ. ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರ್ತಾರೆ. ಇನ್ನು ಕುಟುಂಬದ ಸಮೇತ ಬರೋ ಜನ್ರು ಕೂಡ ಇದ್ದಾರೆ. ವರ್ಷದಿಂದ ವರ್ಷಕ್ಕೆ ಈ ಮೇಳದ ಕ್ರೇಜ್​​ ಜಾಸ್ತಿಯಾಗ್ತಾನೆ ಇದೆ. ಇದಕ್ಕೆ ಕಾರಣವಾಗಿರೋದು ಅಷ್ಟು ಅಚ್ಚುಕಾಟ್ಟಾದ ಆಯೋಜನೆ ಮತ್ತೆ ಮೇಳದಲ್ಲಿ ಸಿಗೋ ಅಗಣಿತವಾದ ಮಾಹಿತಿ. ಕೃಷಿಗೆ ಸಂಬಂಧಿಸಿದ್ದು ಇಲ್ಲಿ ಏನಿಲ್ಲ ಅಂತ ಕೇಳಬೇಕು ಅಷ್ಟೆ. ಎಲ್ಲವೂ ಇರುತ್ತೆ. ಈ ಸಲದ ಹೈಲೈಟ್​​ಗಳು ಏನು ಅನ್ನೋದು ಇಲ್ಲಿದೆ ನೋಡಿ.

ಕೃಷಿ ಮೇಳ ಅಂದ್ರೆ, ಅಲ್ಲಿ ಜಾನುವಾರುಗಳು ಇಲ್ದಿದ್ರೆ ಹೇಗೆ ಅಲ್ವಾ? ಜಿಕೆವಿಕೆ ಮೈದಾನದ ಕಳೆ ಹೆಚ್ಚಿಸೋದೆ ಜಾನುವಾರುಗಳು. ಈ ಸಲವಂತೂ ನಮ್ಮ ದೇಸಿ ಜಾನುವಾರುಗಳ ಜೊತೆ, ವೆರೈಟಿ ವೆರೈಟಿ ಪ್ರಾಣಿಗಳು ಬಂದಿವೆ. ಯಾವ್ದನ್ನ ನೋಡ್ತಿರಾ? ಯಾವುದನ್ನ ಬಿಡ್ತೀರಾ? .. ಅದ್ರಲ್ಲಿ ಸಾಕಷ್ಟು ಗಮನ ಸೆಳೆದ ಕೆಲವೊಂದು ಜಾನುವಾರುಗಳು ಇಲ್ಲಿವೆ ನೋಡಿ.

46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more