ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

Published : Jul 31, 2019, 12:03 PM ISTUpdated : Jul 31, 2019, 12:36 PM IST

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್