ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

Published : Jul 31, 2019, 12:03 PM ISTUpdated : Jul 31, 2019, 12:36 PM IST

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?