ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

Published : Jul 31, 2019, 12:03 PM ISTUpdated : Jul 31, 2019, 12:36 PM IST

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!