ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

Published : Jul 31, 2019, 12:03 PM ISTUpdated : Jul 31, 2019, 12:36 PM IST

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!