ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

Published : Jul 31, 2019, 12:03 PM ISTUpdated : Jul 31, 2019, 12:36 PM IST

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?