ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನ?

Published : Jul 31, 2019, 12:03 PM ISTUpdated : Jul 31, 2019, 12:36 PM IST

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

ಭೀಮನ ಅಮವಾಸ್ಯೆ ಎಸ್ ಎಂ ಕೃಷ್ಣ ಅವರಿಗೆ ಅಪಶಕುನವಾದಂತಿದೆ. ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ದಿನ ಹಾಗೂ ರಾಜ್ ಅಪಹರಣ ದಿನ ಕಾಕತಾಳೀಯ ಎಂಬಂತೆ ಜು. 30 ಆಗಿದೆ. ಜುಲೈ 30, 2000 ರಂದು ವೀರಪ್ಪನ್ ರಾಜ್ ಕುಮಾರ್ ರನ್ನು ಅಪಹರಿಸಿದ್ದರು.  ಆ ವೇಳೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಅವರ ಅಳಿಯ ಸಿದ್ಧಾರ್ಥ್ ಕೂಡಾ ಸಾವನ್ನಪ್ಪಿರುವುದು ಭೀಮನ ಅಮವಾಸ್ಯೆ ದಿನ. ಈ ಬಗ್ಗೆ ಆಧ್ಯಾತ್ಮ ಚಿಂತಕರು ಏನ್ ಹೇಳ್ತಾರೆ? ಶಾಸ್ತ್ರ ಏನ್ ಹೇಳುತ್ತೆ? ಭೀಮನ ಅಮವಾಸ್ಯೆಗೂ, ಸಾವಿಗೂ ಏನ್ ಸಂಬಂಧ? ಅವರ ಮಾತುಗಳಲ್ಲೇ ಕೇಳಿ.  

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!