ಬಿಗ್ ಬಾಸ್ ಶೋ ಬಂದ್ ಮಾಡಿಸಿದ ನಟ್ಟು ಬೋಲ್ಟ್ ಮಿನಿಸ್ಟರ್? ಜೆಡಿಎಸ್ ಆರೋಪಕ್ಕೆ ಡಿಕೆಶಿ ಡೋಂಟ್ ಕೇರ್

ಬಿಗ್ ಬಾಸ್ ಶೋ ಬಂದ್ ಮಾಡಿಸಿದ ನಟ್ಟು ಬೋಲ್ಟ್ ಮಿನಿಸ್ಟರ್? ಜೆಡಿಎಸ್ ಆರೋಪಕ್ಕೆ ಡಿಕೆಶಿ ಡೋಂಟ್ ಕೇರ್

Published : Oct 10, 2025, 10:22 AM IST

ಜೆಡಿಎಸ್ ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಟಾರ್ಗೆಟ್ ಮಾಡಿ, “ನಟ್ಟು ಬೋಲ್ಟ್ ಮಿನಿಸ್ಟರ್ ಬಿಗ್‌ಬಾಸ್ ಶೋ ಬಂದ್ ಮಾಡಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ.

ಜೆಡಿಎಸ್ ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಟಾರ್ಗೆಟ್ ಮಾಡಿ, “ನಟ್ಟು ಬೋಲ್ಟ್ ಮಿನಿಸ್ಟರ್ ಬಿಗ್‌ಬಾಸ್ ಶೋ ಬಂದ್ ಮಾಡಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ. ಡಿಕೆಶಿ ಪ್ರತಿಕ್ರಿಯಿಸಿ, “ಜೆಡಿಎಸ್ ಮತ್ತು ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ, ತಲೆಕೆಡಿಸಿಕೊಳ್ಳಲ್ಲ” ಎಂದರು. “ಉದ್ಯೋಗ ಮುಖ್ಯ, ಅವಕಾಶ ಕೊಡಿ ಎಂದು ಡಿಸಿಗೆ ಹೇಳಿದ್ದೇನೆ” ಎಂದರು. ಸಚಿವ ಈಶ್ವರ್ ಖಂಡ್ರೆ ಕೂಡ, “ಡಿಕೆಶಿ ನಟ್ಟು ಬೋಲ್ಟ್ ಟೀಕೆಗೆ ಬಿಗ್‌ಬಾಸ್ ಬಂದ್‌ಗೆ ಸಂಬಂಧ ಇಲ್ಲ, ಹೈಕೋರ್ಟ್ ತೀರ್ಪಿನ ನಂತರ ಮುಂದಿನ ಕ್ರಮ” ಎಂದರು.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
Read more