ಬಿಗ್ ಬಾಸ್ ಶೋ ಬಂದ್ ಮಾಡಿಸಿದ ನಟ್ಟು ಬೋಲ್ಟ್ ಮಿನಿಸ್ಟರ್? ಜೆಡಿಎಸ್ ಆರೋಪಕ್ಕೆ ಡಿಕೆಶಿ ಡೋಂಟ್ ಕೇರ್

ಬಿಗ್ ಬಾಸ್ ಶೋ ಬಂದ್ ಮಾಡಿಸಿದ ನಟ್ಟು ಬೋಲ್ಟ್ ಮಿನಿಸ್ಟರ್? ಜೆಡಿಎಸ್ ಆರೋಪಕ್ಕೆ ಡಿಕೆಶಿ ಡೋಂಟ್ ಕೇರ್

Published : Oct 10, 2025, 10:22 AM IST

ಜೆಡಿಎಸ್ ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಟಾರ್ಗೆಟ್ ಮಾಡಿ, “ನಟ್ಟು ಬೋಲ್ಟ್ ಮಿನಿಸ್ಟರ್ ಬಿಗ್‌ಬಾಸ್ ಶೋ ಬಂದ್ ಮಾಡಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ.

ಜೆಡಿಎಸ್ ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಟಾರ್ಗೆಟ್ ಮಾಡಿ, “ನಟ್ಟು ಬೋಲ್ಟ್ ಮಿನಿಸ್ಟರ್ ಬಿಗ್‌ಬಾಸ್ ಶೋ ಬಂದ್ ಮಾಡಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ. ಡಿಕೆಶಿ ಪ್ರತಿಕ್ರಿಯಿಸಿ, “ಜೆಡಿಎಸ್ ಮತ್ತು ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ, ತಲೆಕೆಡಿಸಿಕೊಳ್ಳಲ್ಲ” ಎಂದರು. “ಉದ್ಯೋಗ ಮುಖ್ಯ, ಅವಕಾಶ ಕೊಡಿ ಎಂದು ಡಿಸಿಗೆ ಹೇಳಿದ್ದೇನೆ” ಎಂದರು. ಸಚಿವ ಈಶ್ವರ್ ಖಂಡ್ರೆ ಕೂಡ, “ಡಿಕೆಶಿ ನಟ್ಟು ಬೋಲ್ಟ್ ಟೀಕೆಗೆ ಬಿಗ್‌ಬಾಸ್ ಬಂದ್‌ಗೆ ಸಂಬಂಧ ಇಲ್ಲ, ಹೈಕೋರ್ಟ್ ತೀರ್ಪಿನ ನಂತರ ಮುಂದಿನ ಕ್ರಮ” ಎಂದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more