Aug 22, 2019, 10:08 PM IST
ಬೆಂಗಳೂರು(ಆ.22): ಉಮೇಶ್ ಕತ್ತಿ ಸಮಸ್ಯೆಗೆ ಪರಿಹಾರ ಏನು ಎಂದು ಬಿಜೆಪಿ ಹೈಕಮಾಂಡ್ ತಲೆ ಕೆಡಿಸಿಕೊಂಡಿದೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಗರಂ ಆಗಿರುವ ಉಮೇಶ್ ಕತ್ತಿ ಅವರನ್ನು ಸಮಾಧಾನಪಡಿಸಲು ಹೈಕಮಾಂಡ್ ಮುಂದಾಗಿದೆ. ಈ ಕುರಿತು ಕತ್ತಿ ಅವರೊಂದಿಗೆ ಮಾತುಕತೆ ನಡೆಸಿರುವ ಹೈಕಮಾಂಡ್, ಸ್ವಲ್ಪ ದಿನ ಕಾಯುವಂತೆ ಮನವಿ ಮಾಡಿದ ಎನ್ನಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...