ಉಪಸಮರಕ್ಕಾಗಿ ಬಿಜೆಪಿಯೊಳಗೆ ಮಿನಿಸಮರ: ಟಿಕೆಟ್‌ಗಾಗಿ ತಿರಗ್ತಿದ್ದಾರೆ ಗಿರಗಿರ!

ಉಪಸಮರಕ್ಕಾಗಿ ಬಿಜೆಪಿಯೊಳಗೆ ಮಿನಿಸಮರ: ಟಿಕೆಟ್‌ಗಾಗಿ ತಿರಗ್ತಿದ್ದಾರೆ ಗಿರಗಿರ!

Published : Sep 26, 2019, 02:35 PM IST

ಉಪಚುನಾವಣೆ ಘೋಷಣೆಯಾಗುತ್ತಿದ್ದಂತೇ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಧಾನ ಭುಗಿಲೆದ್ದಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಂದ ಟಿಕೆಟ್‌ಗಾಗಿ ಒತ್ತಡ ಹೆಚ್ಚಾಗಿದೆ.

ಬೆಂಗಳೂರು(ಸೆ.26): ಉಪಚುನಾವಣೆ ಘೋಷಣೆಯಾಗುತ್ತಿದ್ದಂತೇ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಧಾನ ಭುಗಿಲೆದ್ದಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಂದ ಟಿಕೆಟ್‌ಗಾಗಿ ಒತ್ತಡ ಹೆಚ್ಚಾಗಿದೆ. ಕೆ.ಆರ್.ಪುರಂನಲ್ಲಿ ಭೈರತಿ ಬಸವರಾಜ್‌ಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದು, ನಂದೀಶ್ ರೆಡ್ಡಿಗೆ ಟಿಕೆಟ್ ನೀಡುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಇಂದು ಕೆ.ಆರ್.ಪುರಂನಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಡೆದ ನಂದೀಶ್ ರೆಡ್ಡಿ ಬೆಂಬಲಿಗರ ಸಭೆಯಲ್ಲಿ ಟಿಕೆಟ್‌ಗಾಗಿ ಒತ್ತಾಯಿಸಲಾಗಿತ್ತು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!