ಉಪಸಮರಕ್ಕಾಗಿ ಬಿಜೆಪಿಯೊಳಗೆ ಮಿನಿಸಮರ: ಟಿಕೆಟ್‌ಗಾಗಿ ತಿರಗ್ತಿದ್ದಾರೆ ಗಿರಗಿರ!

ಉಪಸಮರಕ್ಕಾಗಿ ಬಿಜೆಪಿಯೊಳಗೆ ಮಿನಿಸಮರ: ಟಿಕೆಟ್‌ಗಾಗಿ ತಿರಗ್ತಿದ್ದಾರೆ ಗಿರಗಿರ!

Published : Sep 26, 2019, 02:35 PM IST

ಉಪಚುನಾವಣೆ ಘೋಷಣೆಯಾಗುತ್ತಿದ್ದಂತೇ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಧಾನ ಭುಗಿಲೆದ್ದಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಂದ ಟಿಕೆಟ್‌ಗಾಗಿ ಒತ್ತಡ ಹೆಚ್ಚಾಗಿದೆ.

ಬೆಂಗಳೂರು(ಸೆ.26): ಉಪಚುನಾವಣೆ ಘೋಷಣೆಯಾಗುತ್ತಿದ್ದಂತೇ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಧಾನ ಭುಗಿಲೆದ್ದಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಂದ ಟಿಕೆಟ್‌ಗಾಗಿ ಒತ್ತಡ ಹೆಚ್ಚಾಗಿದೆ. ಕೆ.ಆರ್.ಪುರಂನಲ್ಲಿ ಭೈರತಿ ಬಸವರಾಜ್‌ಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದು, ನಂದೀಶ್ ರೆಡ್ಡಿಗೆ ಟಿಕೆಟ್ ನೀಡುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಇಂದು ಕೆ.ಆರ್.ಪುರಂನಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಡೆದ ನಂದೀಶ್ ರೆಡ್ಡಿ ಬೆಂಬಲಿಗರ ಸಭೆಯಲ್ಲಿ ಟಿಕೆಟ್‌ಗಾಗಿ ಒತ್ತಾಯಿಸಲಾಗಿತ್ತು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?