ಭೇಷ್ ಪಾಟೀಲರೇ.. ಕೇಂದ್ರ ಸಚಿವರಿಗೆ ಸವಾಲೆಸೆದ ನಿಮ್ಮ ಒಂದೊಂದು ಮಾತು ಸಿಡಿಗುಂಡು

Oct 3, 2019, 7:31 PM IST

ನೆರೆ ಪರಿಹಾರದ ವಿಚಾರದದಲ್ಲಿ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ ಮಾಡಿದ ನಂತರ ಪರ ವಿರೋಧದ ಅಲೆ ಜೋರಾಗಿಯೇ ಇದೆ. ಕೇಂದ್ರ ಸಚಿವ ಸದಾನಂದ ಗೌಡರ ವಿರುದ್ಧ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.