ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

Published : Sep 28, 2019, 12:03 PM IST

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!