ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

Published : Sep 28, 2019, 12:03 PM IST

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ