ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

Published : Sep 28, 2019, 12:03 PM IST

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?