ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

Published : Sep 28, 2019, 12:03 PM IST

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!