ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

Published : Sep 28, 2019, 12:03 PM IST

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?