ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

ಬಳ್ಳಾರಿ ಇಬ್ಭಾಗ ಆದ್ರೆ ರಾಜಿನಾಮೆ ಕೊಡ್ತೀವಿ: ಸೋಮಶೇಖರ್ ರೆಡ್ಡಿ

Published : Sep 28, 2019, 12:03 PM IST

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

ವಿಜಯನಗರ ಜಿಲ್ಲೆ ರಚನೆಗೆ ಬಿಜೆಪಿ ಶಾಸಕರಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮಶೇಖರ್ ರೆಡ್ಡಿ ಅಪಸ್ವರ ತೆಗೆದಿದ್ದಾರೆ. ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕೆಂಬುದೇ ನಮ್ಮ ಒತ್ತಾಯ. ನಮ್ಮ ಜೊತೆ ಚರ್ಚಿಸದೇ ಹೊಸ ಜಿಲ್ಲೆ ಘೋಷಿಸಬಾರದು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. 

ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ಬದ್ಧರಾಗಿರಬೇಕಾಗುತ್ತದೆ. ಸಿಎಂ ಜೊತೆ ಈಬಗ್ಗೆ ಸಾಕಷ್ಟು ವಿಚಾರ ಮಾತನಾಡಿದ್ದೇನೆ ಆಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರ್ತೇವೆ ಎಂದು ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!