ಶೀಘ್ರದಲ್ಲೇ ಪ್ರವಾಹ ಪರಿಹಾರ ಬಿಡುಗಡೆಗೆ ಪ್ರಧಾನಿ ಭರವಸೆ: ಸಿಎಂ

Aug 16, 2019, 1:37 PM IST

ಬೆಂಗಳೂರು/ ನವದೆಹಲಿ (ಆ.16): ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸುಮಾರು 40 ನಿಮಿಷ ನಡೆದ ಚರ್ಚೆಯ ಬಳಿಕ ಶೀಘ್ರದಲ್ಲೇ ಪರಿಹಾರ ಬಿಡುಗಡೆ ಮಾಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ.