‘ಮನ್ಸೂರ್ ಖಾನ್‌ಗೂ ಮೈತ್ರಿ ಸರ್ಕಾರಕ್ಕೂ ವ್ಯತ್ಯಾಸವಿಲ್ಲ’

Jun 11, 2019, 12:19 PM IST

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾವಿರಾರು ರೈತರ ಖಾತೆಗಳಿಗೆ ಸಾಲ ಮನ್ನಾ ಯೋಜನೆಯಡಿ ಸರ್ಕಾರದಿಂದ ಜಮೆಯಾಗಿದ್ದ ಹಣ, ಫಲಿತಾಂಶ ಘೋಷಣೆದ ಬಳಿಕ ರೈತರ ಖಾತೆಯಿಂದ ಸದ್ದಿಲ್ಲದೆ ವಾಪಸ್‌ (ರಿಫಂಡ್‌) ಪಡೆಯಲಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸಿರುವ ಬಿಜೆಪಿ ನಾಯಕ, ಮೈತ್ರಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.