ಕಾವೇರಿ ನದಿ ನೀರು ಹಂಚಿಕೆ: ಕರ್ನಾಟಕಕ್ಕೆ ಆಘಾತ..!

May 28, 2019, 3:42 PM IST

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ಅಷ್ಟಕ್ಕೂ ಆಘಾತಕಾರಿ ಸುದ್ದಿಯಾದ್ರೂ ಏನು..? ಇಲ್ಲಿದೆ ನೋಡಿ.