ನಿರ್ಮಲಾನಂದ ಶ್ರೀಗಳ  ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

Published : Sep 27, 2019, 04:30 PM ISTUpdated : Sep 27, 2019, 05:21 PM IST

ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಸೆ.27): ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

ಸೆ.27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!