ನಿರ್ಮಲಾನಂದ ಶ್ರೀಗಳ  ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

Published : Sep 27, 2019, 04:30 PM ISTUpdated : Sep 27, 2019, 05:21 PM IST

ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಸೆ.27): ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

ಸೆ.27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!