ನಿರ್ಮಲಾನಂದ ಶ್ರೀಗಳ  ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

Published : Sep 27, 2019, 04:30 PM ISTUpdated : Sep 27, 2019, 05:21 PM IST

ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಸೆ.27): ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

ಸೆ.27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!