ನಿರ್ಮಲಾನಂದ ಶ್ರೀಗಳ  ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಮಾಡಿಸಿದ್ಯಾರು?: ಬಾಯ್ಬಿಟ್ಟ ಅಲೋಕ್ ಕುಮಾರ್

Published : Sep 27, 2019, 04:30 PM ISTUpdated : Sep 27, 2019, 05:21 PM IST

ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಸೆ.27): ರಾಜ್ಯದಲ್ಲಿ ನಡೆದ ಟ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು,  ಸಿಬಿಐ ಅಧಿಕಾರಿಗಳು ತನಿಖೆ ಕೂಡ ಚುರುಕುಗೊಂಡಿದೆ. ಮಾಜಿ ಬೆಂಗಳೂರು ಕಮೀಷನರ್ ಅಲೋಕ್ ಕುಮಾರ್‌ ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಇನ್ನು ನಿರ್ಮಲಾನಂದನಾಥ್ ಸ್ವಾಮೀಜಿ ಫೋನ್ ಕೂಡ ಟ್ಯಾಪ್ ಆಗಿದ್ದು, ಅದನ್ನು ಮಾಡಲು ಯಾರು ಹೇಳಿದ್ದರು ಎನ್ನುವುದು ಸಿಬಿಐಗೆ ತಿಳಿಬಂದಿದೆ. ಹಾಗಾದ್ರೆ ಅಲೋಕ್ ಕುಮಾರ್ ಬಾಯ್ಬಿಟ್ಟಿದ್ದೇನು? ಶ್ರೀಗಳ ಫೋನ್ ಟ್ಯಾಪ್ ಮಾಡುವಂತೆ ಹೇಳಿದ್ಯಾರು? ವಿಡಿಯೋನಲ್ಲಿ ನೋಡಿ.

ಸೆ.27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?