ಗಲ್ವಾನ್‌ ಗದ್ದಲದ ಬಳಿಕ ಬಯಲಾಯ್ತು ಚೀನಾ ರಾಕ್ಷಸ ರೂಪ..!

ಗಲ್ವಾನ್‌ ಗದ್ದಲದ ಬಳಿಕ ಬಯಲಾಯ್ತು ಚೀನಾ ರಾಕ್ಷಸ ರೂಪ..!

Published : Jul 16, 2020, 01:06 PM IST

ಭಾರತದಲ್ಲಿ ಸೈನಿಕರಿಗೆ ವಿರೋಚಿತ ಗೌರವ| ಚೀನಾ ಸೈನಿಕರ ಸೈನಿಕರ ಕಥೆ ರಣಭಯಂಕರ|ರಾಕ್ಷಸ ಚೀನಾ ಕರಾಳ ಮುಖ ರಹಸ್ಯ| ರಣಭೂಮಿಯಲ್ಲಿ ಮಡಿದ ವೀರ ಯೋಧರಿಗೆ ಸಿಗುತ್ತೆ ಸಕಲ ಗೌರವ|

ನವದೆಹಲಿ(ಜು.16):  ಸತ್ತ ಸೈನಿಕರ ಕುಟುಂಬಕ್ಕೂ ಧಮ್ಕಿ, ಸಂಸ್ಕಾರಕ್ಕೂ ಇಲ್ಲ ಸ್ವಾತಂತ್ರ್ಯ, ರಾಕ್ಷಸ ರಾಷ್ಟ್ರ ಚೀನಾದಲ್ಲಿ ಹೆಣವಾದವರೆ ಪುಣ್ಯವಂತರಾ? ಭಾರತದಲ್ಲಿ ಸೈನಿಕರಿಗೆ ವಿರೋಚಿತ ಗೌರವ ಸಿಗುತ್ತದೆ. ಆದರೆ, ಚೀನಾ ಸೈನಿಕರ ಕಥೆ ರಣಭಯಂಕರವಾಗಿದೆ. 

 

ಇರಾನ್ ಜೊತೆ ಸೇರಿ ಭಾರತದ ಮೇಲೆ ಸಮರ ಸಾರುತ್ತಿದೆಯಾ ಚೀನಾ?

ಅದೇನು ಅಂತ ಹೇಳೋದೆ ಇಂದಿನ ಸುವರ್ಣ ಫೋಕಸ್‌. ರಾಕ್ಷಸ ಚೀನಾ ಕರಾಳ ಮುಖ ರಹಸ್ಯದ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?