ಕೊರೋನಾ ಗೆದ್ದು ಬಂದ ಅಭಿಷೇಕ್ ಸಂದರ್ಶನ..!

ಕೊರೋನಾ ಗೆದ್ದು ಬಂದ ಅಭಿಷೇಕ್ ಸಂದರ್ಶನ..!

Suvarna News   | Asianet News
Published : Mar 14, 2020, 08:01 PM IST

ಚೀನಾದಿಂದ ಜಪಾನಿಗೆ ಹೊರಟಿದ್ದ ಪ್ರಿನ್ಸಸ್ ಡೈಮಂಡ್ ಹಡಗಿನಲ್ಲಿ ಅಭಿಷೇಕ್ 20 ದಿನಗಳ ಕಾಲ ಉಳಿದುಕೊಂಡಿದ್ದರು. ಆ ದಿನಗಳನ್ನು ಸುವರ್ಣ ನ್ಯೂಸ್ ಪ್ರತಿನಿಧಿಯೊಂದಿಗೆ ಮುಕ್ತವಾಗಿ ಹಂಚಿಕೊಂಡಿದ್ದಾರೆ.

ಕಾರವಾರ(ಮಾ.14): ಕೊರೋನಾ ವೈರಸ್ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಕೊರೋನಾ ವೈರಸ್ ಎನ್ನುವ ಗಂಡಾಂತರದಿಂದ ಪಾರಾಗಿ ಬಂದಿದ್ದಾರೆ ಕಾರವಾರ ಮೂಲದ ಅಭಿಷೇಕ್. 

ಚೀನಾದಿಂದ ಜಪಾನಿಗೆ ಹೊರಟಿದ್ದ ಪ್ರಿನ್ಸಸ್ ಡೈಮಂಡ್ ಹಡಗಿನಲ್ಲಿ ಅಭಿಷೇಕ್ 20 ದಿನಗಳ ಕಾಲ ಉಳಿದುಕೊಂಡಿದ್ದರು. ಆ ದಿನಗಳನ್ನು ಸುವರ್ಣ ನ್ಯೂಸ್ ಪ್ರತಿನಿಧಿಯೊಂದಿಗೆ ಮುಕ್ತವಾಗಿ ಹಂಚಿಕೊಂಡಿದ್ದಾರೆ.

ಹಡಗಿನಲ್ಲಿ ಕಳೆದ ಆ ದಿನಗಳು ಹೇಗಿದ್ದವು? ಕೊರೋನಾ ವೈರಸ್‌ಗೆ ಯಾಕೆ ಭಯ ಪಡಬಾರದು ಎನ್ನವುದನ್ನು ಅಭಿಷೇಕ್ ಮಾತಿನಲ್ಲೇ ಕೇಳಿ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!