ಲೋಕಾಯುಕ್ತ ದಾಳಿ: ಸಿಎಂ ಬೊಮ್ಮಾಯಿ ಫಸ್ಟ್ ರಿಯಾಕ್ಷನ್

ಲೋಕಾಯುಕ್ತ ದಾಳಿ: ಸಿಎಂ ಬೊಮ್ಮಾಯಿ ಫಸ್ಟ್ ರಿಯಾಕ್ಷನ್

Published : Mar 03, 2023, 02:35 PM IST

ಬಿಜೆಪಿ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ನಿನ್ನೆ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಬಿಜೆಪಿ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ನಿನ್ನೆ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ.  ಲೋಕಾಯುಕ್ತ ಸ್ಥಾಪಿಸಿದ್ದೆ ಭ್ರಷ್ಟಾಚಾರ ನಿರ್ಮೂಲನೆಗಾಗಿ,  ಆದರೆ ಇದನ್ನು ಕಾಂಗ್ರೆಸ್ ಸರ್ಕಾರವಿದ್ದಾಗ ಮುಚ್ಚಲಾಯಿತು. ನ್ಯಾಯ ಸಮ್ಮತವಾಗಿ ತನಿಖೆಯಾಗಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಸಿಎಂ ಹೇಳಿದರು. ಲೋಕಾಯುಕ್ತ ಮುಚ್ಚಿದ್ದೆ  ಕಾಂಗ್ರೆಸ್‌ನವರು, ನಾವಲ್ಲ, ನಮಗೆ ಏನನ್ನು ಮುಚ್ಚಿಡುವ ಅಗತ್ಯವಿಲ್ಲ. ಕಾಂಗ್ರೆಸ್‌ನವರು ಈ ಪ್ರಕರಣವನ್ನು ಇಟ್ಟುಕೊಂಡು ತಾವು ಸಾಚಾ ಎಂದು ಬಿಂಬಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಕಾಂಗ್ರೆಸ್ ಮುಚ್ಚಿ ಹಾಕಿದ ಪ್ರಕರಣವನ್ನು ಕೂಡ ಲೋಕಾಯುಕ್ತಕ್ಕೆ ನೀಡಿ ತನಿಖೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.  ನಿನ್ನೆ BWSS ನಲ್ಲಿ ಚೀಫ್ ಇಂಜಿನಿಯರ್ ಆಗಿರುವ ಪ್ರಶಾಂತ್ ಮಾಡಾಳ್ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಕೆಡವಿತ್ತು. ಇದಾದ ಮೇಲೆ ಇಂದು ಕೂಡ ಪ್ರಶಾಂತ್ ಮಾಡಾಳ್ ನಿವಾಸ ಕಚೇರಿ ಮೇಲೆ ದಾಳಿ ನಡೆಸಿದ್ದು, ಕೋಟಿ ಕೋಟಿ ಹಣ ಪತ್ತೆಯಾಗಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!