ಲೋಕಾಯುಕ್ತ ದಾಳಿ: ಸಿಎಂ ಬೊಮ್ಮಾಯಿ ಫಸ್ಟ್ ರಿಯಾಕ್ಷನ್

ಲೋಕಾಯುಕ್ತ ದಾಳಿ: ಸಿಎಂ ಬೊಮ್ಮಾಯಿ ಫಸ್ಟ್ ರಿಯಾಕ್ಷನ್

Published : Mar 03, 2023, 02:35 PM IST

ಬಿಜೆಪಿ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ನಿನ್ನೆ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಬಿಜೆಪಿ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ನಿನ್ನೆ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ.  ಲೋಕಾಯುಕ್ತ ಸ್ಥಾಪಿಸಿದ್ದೆ ಭ್ರಷ್ಟಾಚಾರ ನಿರ್ಮೂಲನೆಗಾಗಿ,  ಆದರೆ ಇದನ್ನು ಕಾಂಗ್ರೆಸ್ ಸರ್ಕಾರವಿದ್ದಾಗ ಮುಚ್ಚಲಾಯಿತು. ನ್ಯಾಯ ಸಮ್ಮತವಾಗಿ ತನಿಖೆಯಾಗಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಸಿಎಂ ಹೇಳಿದರು. ಲೋಕಾಯುಕ್ತ ಮುಚ್ಚಿದ್ದೆ  ಕಾಂಗ್ರೆಸ್‌ನವರು, ನಾವಲ್ಲ, ನಮಗೆ ಏನನ್ನು ಮುಚ್ಚಿಡುವ ಅಗತ್ಯವಿಲ್ಲ. ಕಾಂಗ್ರೆಸ್‌ನವರು ಈ ಪ್ರಕರಣವನ್ನು ಇಟ್ಟುಕೊಂಡು ತಾವು ಸಾಚಾ ಎಂದು ಬಿಂಬಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ ಇದು ಸಾಧ್ಯವಿಲ್ಲ. ಕಾಂಗ್ರೆಸ್ ಮುಚ್ಚಿ ಹಾಕಿದ ಪ್ರಕರಣವನ್ನು ಕೂಡ ಲೋಕಾಯುಕ್ತಕ್ಕೆ ನೀಡಿ ತನಿಖೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.  ನಿನ್ನೆ BWSS ನಲ್ಲಿ ಚೀಫ್ ಇಂಜಿನಿಯರ್ ಆಗಿರುವ ಪ್ರಶಾಂತ್ ಮಾಡಾಳ್ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಕೆಡವಿತ್ತು. ಇದಾದ ಮೇಲೆ ಇಂದು ಕೂಡ ಪ್ರಶಾಂತ್ ಮಾಡಾಳ್ ನಿವಾಸ ಕಚೇರಿ ಮೇಲೆ ದಾಳಿ ನಡೆಸಿದ್ದು, ಕೋಟಿ ಕೋಟಿ ಹಣ ಪತ್ತೆಯಾಗಿದೆ. 

23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!