ಖರ್ಗೆ ಭೇಟಿ ಹಿಂದಿದೆ ಕುಮಾರಸ್ವಾಮಿಯ ಮಾಸ್ಟರ್ ಪ್ಲಾನ್..!

ಖರ್ಗೆ ಭೇಟಿ ಹಿಂದಿದೆ ಕುಮಾರಸ್ವಾಮಿಯ ಮಾಸ್ಟರ್ ಪ್ಲಾನ್..!

Published : Jun 19, 2019, 09:25 PM IST

ಜೆಡಿಎಸ್ ಜತೆ ಮೈತ್ರಿ ಸಾಕು ಎಂದು ರಾಹುಲ್ ಗಾಂಧಿ ಬಳಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎಂಬ ಅನುಮಾನಗಳು ಸಿಎಂಗೆ ಕಾಡ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲು ಜೆಡಿಎಸ್ ಮೈತ್ರಿಯೇ ಕಾರಣ ಎಂಬುದು ಸಿದ್ದರಾಮಯ್ಯ ವಾದ. ಅದನ್ನ ರಾಹುಲ್ ಗಾಂಧಿಗೆ ಮನದಟ್ಟು ಮಾಡಿಕೊಟ್ಟು ಒಂದು ವರ್ಷದ ನಂತರ ಚುನಾವಣೆಗೆ ಹೋಗುವ ಪ್ಲಾನ್ ಹಾಕಿಕೊಂಡಿದ್ದಾರಂತೆ. ಆದ್ದರಿಂದ ಖರ್ಗೆ ಭೇಟಿ ಮಾಡಿರೋ ಸಿಎಂ ಕುಮಾರಸ್ವಾಮಿ, ಸರ್ಕಾರ ಉಳಿಸಿಕೊಳ್ಳಲು ಪ್ರತಿತಂತ್ರ ರೂಪಿಸಿದ್ದಾರೆ. 

ಬೆಂಗಳೂರು, [ಜೂ.19]: ಮೈತ್ರಿ ಸರ್ಕಾರ ಸೇಫ್ ಅಲ್ಲ ಅನ್ನೋ ಮನೋಭಾವ ಜೆಡಿಎಸ್ ನಾಯಕರಲ್ಲಿ ಮೂಡಿದಂತಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ರಾಹುಲ್ ಗಾಂಧಿ ಭೇಟಿಯಾಗಿ, ಕಾಂಗ್ರೆಸ್ ನ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ ಮಧ್ಯೆ, ಮಲ್ಲಿಕಾರ್ಜುನ್ ಖರ್ಗೆಯವರನ್ನ ಭೇಟಿಯಾದ ಸಿಎಂ ಕುಮಾರಸ್ವಾಮಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ಜೆಡಿಎಸ್ ಜತೆ ಮೈತ್ರಿ ಸಾಕು ಎಂದು ರಾಹುಲ್ ಗಾಂಧಿ ಬಳಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎಂಬ ಅನುಮಾನಗಳು ಸಿಎಂಗೆ ಕಾಡ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲು ಜೆಡಿಎಸ್ ಮೈತ್ರಿಯೇ ಕಾರಣ ಎಂಬುದು ಸಿದ್ದರಾಮಯ್ಯ ವಾದ. ಅದನ್ನ ರಾಹುಲ್ ಗಾಂಧಿಗೆ ಮನದಟ್ಟು ಮಾಡಿಕೊಟ್ಟು ಒಂದು ವರ್ಷದ ನಂತರ ಚುನಾವಣೆಗೆ ಹೋಗುವ ಪ್ಲಾನ್ ಹಾಕಿಕೊಂಡಿದ್ದಾರಂತೆ. ಆದ್ದರಿಂದ ಖರ್ಗೆ ಭೇಟಿ ಮಾಡಿರೋ ಸಿಎಂ ಕುಮಾರಸ್ವಾಮಿ, ಸರ್ಕಾರ ಉಳಿಸಿಕೊಳ್ಳಲು ಪ್ರತಿತಂತ್ರ ರೂಪಿಸಿದ್ದಾರೆ. 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!