ಶುಭ ಶುಕ್ರವಾರದಂದು ಸಿದ್ದರಾಮಯ್ಯನವರ ಭವಿಷ್ಯ ಹೇಳಿದ ಕೋಡಿಶ್ರೀ..!

ಶುಭ ಶುಕ್ರವಾರದಂದು ಸಿದ್ದರಾಮಯ್ಯನವರ ಭವಿಷ್ಯ ಹೇಳಿದ ಕೋಡಿಶ್ರೀ..!

Published : Sep 20, 2019, 07:02 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂದೆ ಶುಭದಿನ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ಮಾತನಾಡಿದ ಕೋಡಿ ಶ್ರೀಗಳು,  ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು ಅಂತ. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು  ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಸಿದ್ದು ಬಗ್ಗೆ ಕೋಡಿ ಶ್ರೀ ನುಡಿದ ಭವಿಷ್ಯವೇನು? ಅವರ ಬಾಯಿಂದಲೇ ಕೇಳಿ.

ಹಾಸನ, [ಸೆ. 20]: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂದೆ ಶುಭದಿನ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ಇಂದು [ಶುಕ್ರವಾರ] ಮಾತನಾಡಿದ ಕೋಡಿ ಶ್ರೀಗಳು,  ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು ಅಂತ. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು  ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಸಿದ್ದು ಬಗ್ಗೆ ಕೋಡಿ ಶ್ರೀ ನುಡಿದ ಭವಿಷ್ಯವೇನು? ಅವರ ಬಾಯಿಂದಲೇ ಕೇಳಿ.
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?