ಶುಭ ಶುಕ್ರವಾರದಂದು ಸಿದ್ದರಾಮಯ್ಯನವರ ಭವಿಷ್ಯ ಹೇಳಿದ ಕೋಡಿಶ್ರೀ..!

ಶುಭ ಶುಕ್ರವಾರದಂದು ಸಿದ್ದರಾಮಯ್ಯನವರ ಭವಿಷ್ಯ ಹೇಳಿದ ಕೋಡಿಶ್ರೀ..!

Published : Sep 20, 2019, 07:02 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂದೆ ಶುಭದಿನ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ಮಾತನಾಡಿದ ಕೋಡಿ ಶ್ರೀಗಳು,  ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು ಅಂತ. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು  ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಸಿದ್ದು ಬಗ್ಗೆ ಕೋಡಿ ಶ್ರೀ ನುಡಿದ ಭವಿಷ್ಯವೇನು? ಅವರ ಬಾಯಿಂದಲೇ ಕೇಳಿ.

ಹಾಸನ, [ಸೆ. 20]: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂದೆ ಶುಭದಿನ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ಇಂದು [ಶುಕ್ರವಾರ] ಮಾತನಾಡಿದ ಕೋಡಿ ಶ್ರೀಗಳು,  ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು ಅಂತ. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು  ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಸಿದ್ದು ಬಗ್ಗೆ ಕೋಡಿ ಶ್ರೀ ನುಡಿದ ಭವಿಷ್ಯವೇನು? ಅವರ ಬಾಯಿಂದಲೇ ಕೇಳಿ.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?